ಇವತ್ತಿನ 'ಲಿಬಿಯಾ ಡೈರಿ" ಸಂವಾದ ಕಾರ್ಯಕ್ರಮದ ಲಿಂಕ್ ಇಲ್ಲಿದೆ. ಕಾರ್ಯಕ್ರಮವಂತೂ ಅದ್ಬುತವಾಗಿ ಮೂಡಿ ಬಂತು. F M Rainbow ದ ರೇಡಿಯೋ ಜಾಕಿಯಾದಂಥ ಶ್ರೀವಿದ್ಯಾ ಅವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಭಾಗವಹಿಸಿದ ಎಲ್ಲರೂ ಬಹಳ ಚನ್ನಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಯಶ್ರೀ ಕಾಸರವಳ್ಳಿ, ನಟರಾಜ ತಲಘಟ್ಟಪುರ, ಗಿರೀಶ್ ರೇವಡಿಗಾರ ಎಲ್ಲರೂ ಸಮತೂಕದಿಂದ ಮಾತನಡಿದರು. ಎಲ್ಲರಿಗೂ ಧನ್ಯವಾದಗಳು. ವಿಶೇಷವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ 'ಆಲಿಸಿರಿ" ಮುಖ್ಯಸ್ಥರಾದ ಶ್ರೀಹರ್ಷ ಸಾಲಿಮಠ ಅವರಿಗೆ ಮತ್ತು "ಲಿಬಿಯಾ ಡೈರಿ"ಯನ್ನು ಆಡಿಯೋ ರೂಪದಲ್ಲಿ ತರಲು ಸಾಕಷ್ಟು ಶ್ರಮವಹಿಸಿದ ಶ್ರೀ ಉಮಾಮೂರ್ತಿಯವರಿಗೆ ಧನ್ಯವಾದಗಳು. ನೀವು ಫೇಸ್ಬುಕ್ ಲೈವ್ ನೋಡಿಲ್ಲವಾದರೆ ಈ ಲಿಂಕ್ ಬಳಸಿ ಇಲ್ಲಿ ನೋಡಬಹುದು. ನೋಡಿ ನಿಮ್ಮ ಅಭಿಪ್ರಾಯ ತಿಳಿಸಿ.
Kanaka and Krishna
ಕನಕ-ಕೃಷ್ಣ ********** ಕನಕ ಕುರಿ ಕಾಯುತ್ತಿದ್ದ ಕೃಷ್ಣ ದನ ಮೇಯಿಸುತ್ತಿದ್ದ ಪರಿಚಯವಾಯಿತು ಹೆಚ್ಚೇನಿಲ್ಲ.... ಕನಕ ರೊಟ್ಟಿ ಒಯ್ಯುತ್ತಿದ್ದ ಕೃಷ್ಣ ಬೆಣ್ಣೆ ಹಚ್ಚುತ್ತಿದ್ದ ಹಂಚಿಕೊಂಡು ಉಂಡರು ಹೆಚ್ಚೇನಿಲ್ಲ... ಕನಕನಿಗೆ ಹಾಡು ಕಟ್ಟುವ ಹುಚ್ಚು ಕೃಷ್ಣನಿಗೆ ಕೊಳಲು ಅಚ್ಚುಮೆಚ್ಚು ಗೆಳೆತನ ಕುದುರಿತು ಹೆಚ್ಚೇನಿಲ್ಲ.... ಕನಕ 'ಬ್ಯಾ' ಬ್ಯಾ' ಎಂದೂ ಕೃಷ್ಣ 'ಅಂಬಾ' ಎಂದೂ 'ಕಿರ್ ಕಿರ್' ' ' ಮುರ್ ಮುರ್ ' ಕೂಗು ಹಾಕಿ ಕೂಡಿ-ಆಡಿ ನಲಿದರು ಹೆಚ್ಚೇನಿಲ್ಲ.. ಕೃಷ್ಣ ಮಹಾತುಂಟ, ತುಡುಗ ತರಲೆ, ಜಗಳಗಂಟ ಕನಕ ಅವನ ಭಂಟ,ನೆಂಟ,ಸರ್ವಸ್ವ.... ಇಬ್ಬರೂ ಬದುಕಿ ಬಾಳಿದರು ಹೆಚ್ಚೇನಿಲ್ಲ.... ಕುಲದ ನೆಲೆಯಿಲ್ಲ...ಕಾಲದ ಹಂಗಿಲ್ಲ.... ಕನಕ ಮಣ್ಣಾದ ಕೃಷ್ಣ ಕಲ್ಲಾದ.... ಇದೊಂದು ಕಲ್ಲು ಮಣ್ಣಿನ. ಕತೆ ಹೆಚ್ಚೇನಿಲ್ಲ....
- ಸವಿತಾ ನಾಗಭೂಷಣ |
Kanaka and Krishna While Kanaka was feeding the sheep Krishna was grazing the cattle Both became acquainted with each other Just that and nothing else…. While Kanaka was carrying the bread Krishna was buttering it They ate it up together by sharing Just that and nothing else…. While Kanaka was mad after the song-composition Krishna was engrossed in playing the flute A friendship bloomed between the two Just that and nothing else…. While Kanaka brayed ‘bya bya’ Krishna crunched ‘amba’ They enjoyed playing together by uttering ‘kir kir’and
‘mur mur’ sounds Just that and nothing else…. While Krishna was mischievous, Messy playful and a thief, Kanaka was his
right-hand, a bosom friend and everything else ... They both lived and died unconditionally Just that and nothing else…. Neither they had an inclination of caste ... Nor the obligation of time Eventually, Kanaka turned into soil And Krishna became a stone.... This is a story of stone and soil Just that and nothing else…. From Kannada:
Savitha Nagabhushan To English:
Uday Itagi |
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
ಹಿರಿತನ (ನ್ಯಾನೋ ಕತೆ)1 ದಿನದ ಹಿಂದೆ
-
-
18 ರಂದು ವ್ಯೋಮಾದಲ್ಲಿ ದಿ ಸಿಗ್ನಲ್ ಮ್ಯಾನ್4 ವಾರಗಳ ಹಿಂದೆ
-
-
ಭಾಷಾ ಅಜ್ಞಾನ1 ತಿಂಗಳ ಹಿಂದೆ
-
ಹೊಸವರ್ಷದ ಶುಭಾಶಯಗಳು2 ತಿಂಗಳುಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!8 ತಿಂಗಳುಗಳ ಹಿಂದೆ
-
ಈ ಶೆಟ್ಟರ್, ‘ಆ ಶೆಟ್ಟರ್’ಗಳಂತಲ್ಲ!10 ತಿಂಗಳುಗಳ ಹಿಂದೆ
-
ನಿನ್ನೆದೆಯ ತಂತಿಯ1 ವರ್ಷದ ಹಿಂದೆ
-
ದೇವರು ಕಾಣೆಯಾಗಿದ್ದಾನೆ..!1 ವರ್ಷದ ಹಿಂದೆ
-
ಭಕ್ತಿ: ಭವಸಾಗರ ಪಾರು ಮಾಡುವ ನೌಕೆ2 ವರ್ಷಗಳ ಹಿಂದೆ
-
-
Pic by Hengki Lee2 ವರ್ಷಗಳ ಹಿಂದೆ
-
ದಡ್ಡ - ಬುದ್ದಿವಂತ3 ವರ್ಷಗಳ ಹಿಂದೆ
-
-
ದೂರ ‘ತೀರದ ‘ ಯಾನ!!!3 ವರ್ಷಗಳ ಹಿಂದೆ
-
ಕನಕಧಾರಾ ಸ್ತೋತ್ರ3 ವರ್ಷಗಳ ಹಿಂದೆ
-
ಉಲ್ಲಾಳ್ದಿ3 ವರ್ಷಗಳ ಹಿಂದೆ
-
Resume4 ವರ್ಷಗಳ ಹಿಂದೆ
-
ಮೊದಲ ರಾತ್ರಿಯ ಅನುಭವ!4 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?4 ವರ್ಷಗಳ ಹಿಂದೆ
-
’ರಾಕ್ಷಸ ತಂಗಡಿ’ ನಾಟಕ ಹೇಳುವುದೇನನ್ನು?4 ವರ್ಷಗಳ ಹಿಂದೆ
-
ಮೈಸೂರಿನಲ್ಲಿ ನವೆಂಬರ್ 10 ರಂದು ಬಿಡುಗಡೆ4 ವರ್ಷಗಳ ಹಿಂದೆ
-
-
-
ಒಂದು ಮಡಚಿಟ್ಟ ಪುಟ : Draft Mail – 55 ವರ್ಷಗಳ ಹಿಂದೆ
-
ಹದಿನೆಂಟನೇ ಶಿಬಿರ ಮುಂದೂಡಿಕೆ5 ವರ್ಷಗಳ ಹಿಂದೆ
-
ರಾವಣನ (ಕು)ತರ್ಕ, ಸೀತೆಯ ಕೋಪ, ರಾವಣನ ಪ್ರತಿಜ್ಞೆ5 ವರ್ಷಗಳ ಹಿಂದೆ
-
-
ಸುಮ್ನೆ ತಮಾಷೆಗೆ -೮6 ವರ್ಷಗಳ ಹಿಂದೆ
-
-
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ6 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ6 ವರ್ಷಗಳ ಹಿಂದೆ
-
ಅನುಸಂಧಾನ-೪7 ವರ್ಷಗಳ ಹಿಂದೆ
-
-
-
ಮತ್ತೆ ಮತ್ತೆ ಬೇರಿನೆಡೆಗೆ ತುಡಿವ ಮನ8 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:8 ವರ್ಷಗಳ ಹಿಂದೆ
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ8 ವರ್ಷಗಳ ಹಿಂದೆ
-
ಕತ್ತಲೆ.................8 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..8 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ8 ವರ್ಷಗಳ ಹಿಂದೆ
-
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!9 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...9 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ9 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ10 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ10 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ10 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?10 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ11 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು11 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ11 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)11 ವರ್ಷಗಳ ಹಿಂದೆ
-
(ಮಹಿಳಾ)ವಾದ:11 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ12 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…12 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ12 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...12 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ12 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್12 ವರ್ಷಗಳ ಹಿಂದೆ
-
ಕಫನ್13 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …13 ವರ್ಷಗಳ ಹಿಂದೆ
-
ನನ್ನ ಜಡೆ13 ವರ್ಷಗಳ ಹಿಂದೆ
-
ಕೇಳಿ-೫13 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು13 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು13 ವರ್ಷಗಳ ಹಿಂದೆ
-
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದೊಳು...13 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧13 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ14 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ14 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು14 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು14 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?14 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !15 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...16 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ವ್ಯಾನಿಟಿ ಬ್ಯಾಗಿನಲಿ ಕೈ ಹಾಕಿ ನೋಡುವುದು ಎಂದಿಗೂ ಉಚಿತವಲ್ಲ ಪುರುಷರೇ......
- ನನ್ನ ಹೊಸ ಪುಸ್ತಕ “ಶೇಕ್ಸಪಿಯರನ ಶ್ರೀಮತಿ”ಗಾಗಿ ಪ್ರೀ ಆರ್ಡರ್ ಮಾಡಬಹುದು...
- ಪ್ರತಿಭಾ ನಂದಕುಮಾರ್
- ಅಪ್ಪ
- ನೆರಳು ಕೊಟ್ಟವರನ್ನು ನೆನೆಯುತ್ತಾ....................
- ನನ್ನ ಏಕವ್ಯಕ್ತಿ ನಾಟಕ 'ಶೇಕ್ಸ್ ಪಿಯರನ ಶ್ರೀಮತಿ' ಕುರಿತು ಮಮತಾ ಅರಸೀಕೆರೆಯವರ ವಿಮರ್ಶೆ
- Let's talk a little about love
- ಶಿಕ್ಷಣದ ಸಂತೆಯಲ್ಲೊಬ್ಬ ಸಂತ
- ಪ್ರೀತಿಗಿಂತ ಬದುಕು ದೊಡ್ದದು ಕಣೇ.....................!
- ನನ್ನ’ಲಿಬಿಯಾ ಡೈರಿ’ ಕುರಿತು ಖ್ಯಾತ ವಿಮರ್ಶಕಿ ಡಾ. ಮಂಗಳಾ ಪ್ರಿಯದರ್ಶಿನಿ ಮೇಡಮ್ ಬರೆದ ಪತ್ರ