If you get me power
Please procreate the human beings and send them to my hometown
Mamatha Arasikkeri's latest and much appreciated poem in my English Translation...
Review on my book Libya Diary by Prof: Channagowda
ಲಕ್ಷ್ಮೀಚಂದ್ರಶೇಖರ್ ಅವರ ಬದ್ಧತೆಗೆ ನಮಸ್ಕಾರ
You and me
ಶೇಕ್ಸ್ಪಿಯರನ ನಿಜ ಬಣ್ಣ ಬಯಲು ಮಾಡಿದ ಶ್ರೀಮತಿ
ತನ್ನ ಶ್ರೀಮತಿಯಿಂದಲೇ ವಿಮರ್ಶಿಗೊಳಗಾದ ಜಗತ್ಪ್ರಸಿದ್ಧ ಪತಿ
ದಕ್ಷಿಣ ಕನ್ನಡದ ಹಿರಿಯ ಲೇಖಕ ಉದಯ ಕುಮಾರ ಹಬ್ಬು ಅವರು ನನ್ನ "ಶೇಕ್ಸಪಿಯರನ ಶ್ರೀಮತಿ" ನಾಟಕವನ್ನು ಓದಿ ಸಣ್ಣದೊಂದು ವಿಮರ್ಶೆಯನ್ನು ಬರೆದಿದ್ದಾರೆ.
ಉದಯ ಇಟಗಿಯವರ "ಶೇಕ್ಸ್ ಪಿಯರ್ ನ ಶ್ರೀಮತಿ"
ಶೇಕ್ಸ್ಪಿಯರನ ಶ್ರಿಮತಿ ರಂಗವೇರುವ ದಿನ ಬಂದೇ ಬಿಟ್ಟಿತು
Awareness
ಶ್ವೇತಾ ಹೊಸಬಾಳೆ ಶೇಕ್ಸಪಿಯರನ ಶ್ರೀಮತಿ ಕುರಿತು
"ಶೇಕ್ಸ್ಪಿಯರನ ಶ್ರೀಮತಿ" ನಾಟಕದ ಓದಿನ ಕಾರ್ಯಕ್ರಮ
Whore!
Chethana Teerthahalli's Poem in my English Translation...
As an English Subtitler
The Monologues of Mandodari…
ಮಂಡೋದರಿಯ ಸ್ವಗತ ...
ಹತ್ತು ಬಾರಿ ತಲೆ ಕಡಿದಾಗಲೂ ಹತ್ತೂ ಬಾರಿ ಅವನು ಚೀತ್ಕರಿಸಿದ್ದು ನನ್ನ ಹೆಸರನ್ನೇ... ಸೀತೆಯೆಂದಲ್ಲ !!! ಅವನ ಎದೆಯಲ್ಲಿ ಅಮೃತ ಕಳಶವಿದೆಯೆಂದು ನನ್ನೊಬ್ಬಳಿಗೆ ಮಾತ್ರ ಗೊತ್ತಿತ್ತು.
ರಾಮಬಾಣ ಆಕಸ್ಮಿಕವಷ್ಟೇ !. ದಂಡಕಾರಣ್ಯದ ಪ್ರಶಾಂತತೆಯಲ್ಲಿ ಮುದ್ದು ಶೂರ್ಪನಖಿಯ ನರಳಾಟ ನನ್ನವನಿಗಷ್ಟೇ ಗೊತ್ತು. ರಾಮನಿಗೆ ತಂಗಿಯೂ ಇಲ್ಲ
..... !! ತಂಗಿಯ ಪ್ರೀತಿಯೂ ಇಲ್ಲ
!!! ಬೆಂಕಿಯುಂಡೆಯ ತಂದು ಅಶೋಕ ವನದಲ್ಲಿಟ್ಟ
ರಾತ್ರಿ , ಅಂತಃಪುರದಲ್ಲಿ ತಣ್ಣನೆಯ ದೀಪವುರಿದಿತ್ತು. ಅಜಾನುಬಾಹು ಬರಸೆಳೆದು ಪಿಸುಗುಟ್ಟಿದ್ದ " ಎದೆಯಲ್ಲಿರುವುದು ಸೇಡಷ್ಟೇ, ಸೀತೆಯಲ್ಲ !.....ಅಕ್ಷಯನ ಮೇಲಾಣೆ
". ಹತ್ತೂ ತಲೆಗಳನ್ನ ನೇವರಿಸಿ ಸಂತೈಸಿದ್ದೆ. ನೇಗಿಲ ಕುಳದಿಂದ ಮೇಲೆದ್ದವಳು ಮೇಗಲ ಕುಲದಿಂದ ಮೇಲೆದ್ದವಳ ಸವತಿಯಾಗುವುದುಂಟೆ ಛೇ...... ಲಂಕೆಯ ಸಾಮಾನ್ಯ ರಕ್ಕಸಿಯಷ್ಟೂ ಸುಖಪಡದ ಸೀತೆಯ ಬಗ್ಗೆ ಮರುಕವಿದೆ. ಈಗ ರಾಮ ರಾಜ್ಯದಲ್ಲಿ ದಿನಃಪ್ರತಿ ನೂರು ಸೀತೆಯರ ಅಗ್ನಿಪರೀಕ್ಷೆ. ಗೆದ್ದವರಾರೂ ಇಲ್ಲ, ಬೂದಿಯಾದವರೇ ಎಲ್ಲಾ.....! ಸ್ತ್ರೀಮೇಧದ ಕಟು ಕಮಟು ದೂರದ ಲಂಕೆಗೆ ಅಡರಿ ಗೋರಿಯೊಳಗೆ ಉಸಿರುಗಟ್ಟಿ ಸರ್ರನೆ ಎದ್ದು ಕುಂತು ಉಸುರಿದ್ದಾಳೆ ಮಂಡೋದರಿ “
ರಾವಣನ ರಾಜ್ಯದಲ್ಲಿ ಹೀಗೆಂದೂ ಆಗಿರಲಿಲ್ಲ…. ಪ್ಚ್”
- ಗಂಧರ್ವ ರಾಯರಾವುತ್ |
|
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
ಭಾಷೆ ಎನ್ನುವುದು ಯಂತ್ರವೂ ಹೌದು, ಮಂತ್ರವೂ ಹೌದು.21 ಗಂಟೆಗಳ ಹಿಂದೆ
-
ದುಡ್ಡು ಬಿತ್ತಿ, ದುಡ್ಡು ಬೆಳೆಯಬಹುದೇ…!?1 ದಿನದ ಹಿಂದೆ
-
ಸಂಕ್ಷಿಪ್ತ ಕನ್ನಡ ಪದ್ಯ ರಾಮಾಯಣ3 ವಾರಗಳ ಹಿಂದೆ
-
-
18 ರಂದು ವ್ಯೋಮಾದಲ್ಲಿ ದಿ ಸಿಗ್ನಲ್ ಮ್ಯಾನ್2 ತಿಂಗಳುಗಳ ಹಿಂದೆ
-
-
ಹೊಸವರ್ಷದ ಶುಭಾಶಯಗಳು3 ತಿಂಗಳುಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!9 ತಿಂಗಳುಗಳ ಹಿಂದೆ
-
ಈ ಶೆಟ್ಟರ್, ‘ಆ ಶೆಟ್ಟರ್’ಗಳಂತಲ್ಲ!1 ವರ್ಷದ ಹಿಂದೆ
-
ನಿನ್ನೆದೆಯ ತಂತಿಯ1 ವರ್ಷದ ಹಿಂದೆ
-
ದೇವರು ಕಾಣೆಯಾಗಿದ್ದಾನೆ..!2 ವರ್ಷಗಳ ಹಿಂದೆ
-
ಭಕ್ತಿ: ಭವಸಾಗರ ಪಾರು ಮಾಡುವ ನೌಕೆ2 ವರ್ಷಗಳ ಹಿಂದೆ
-
-
Pic by Hengki Lee3 ವರ್ಷಗಳ ಹಿಂದೆ
-
ದಡ್ಡ - ಬುದ್ದಿವಂತ3 ವರ್ಷಗಳ ಹಿಂದೆ
-
-
ದೂರ ‘ತೀರದ ‘ ಯಾನ!!!3 ವರ್ಷಗಳ ಹಿಂದೆ
-
ಉಲ್ಲಾಳ್ದಿ4 ವರ್ಷಗಳ ಹಿಂದೆ
-
Resume4 ವರ್ಷಗಳ ಹಿಂದೆ
-
ಮೊದಲ ರಾತ್ರಿಯ ಅನುಭವ!4 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?4 ವರ್ಷಗಳ ಹಿಂದೆ
-
’ರಾಕ್ಷಸ ತಂಗಡಿ’ ನಾಟಕ ಹೇಳುವುದೇನನ್ನು?4 ವರ್ಷಗಳ ಹಿಂದೆ
-
ಮೈಸೂರಿನಲ್ಲಿ ನವೆಂಬರ್ 10 ರಂದು ಬಿಡುಗಡೆ4 ವರ್ಷಗಳ ಹಿಂದೆ
-
-
-
ಒಂದು ಮಡಚಿಟ್ಟ ಪುಟ : Draft Mail – 55 ವರ್ಷಗಳ ಹಿಂದೆ
-
ಹದಿನೆಂಟನೇ ಶಿಬಿರ ಮುಂದೂಡಿಕೆ5 ವರ್ಷಗಳ ಹಿಂದೆ
-
ರಾವಣನ (ಕು)ತರ್ಕ, ಸೀತೆಯ ಕೋಪ, ರಾವಣನ ಪ್ರತಿಜ್ಞೆ5 ವರ್ಷಗಳ ಹಿಂದೆ
-
-
ಸುಮ್ನೆ ತಮಾಷೆಗೆ -೮6 ವರ್ಷಗಳ ಹಿಂದೆ
-
-
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ7 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ7 ವರ್ಷಗಳ ಹಿಂದೆ
-
ಅನುಸಂಧಾನ-೪7 ವರ್ಷಗಳ ಹಿಂದೆ
-
-
-
ಮತ್ತೆ ಮತ್ತೆ ಬೇರಿನೆಡೆಗೆ ತುಡಿವ ಮನ8 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:8 ವರ್ಷಗಳ ಹಿಂದೆ
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ8 ವರ್ಷಗಳ ಹಿಂದೆ
-
ಕತ್ತಲೆ.................8 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..8 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ8 ವರ್ಷಗಳ ಹಿಂದೆ
-
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!9 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...9 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ10 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ10 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ10 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ10 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?11 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ11 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು11 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ11 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)11 ವರ್ಷಗಳ ಹಿಂದೆ
-
(ಮಹಿಳಾ)ವಾದ:11 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ12 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…12 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ12 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...12 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ12 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್12 ವರ್ಷಗಳ ಹಿಂದೆ
-
ಕಫನ್13 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …13 ವರ್ಷಗಳ ಹಿಂದೆ
-
ನನ್ನ ಜಡೆ13 ವರ್ಷಗಳ ಹಿಂದೆ
-
ಕೇಳಿ-೫13 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು13 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು13 ವರ್ಷಗಳ ಹಿಂದೆ
-
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದೊಳು...14 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧14 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ14 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ14 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು14 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು14 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?15 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !15 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...16 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- ವ್ಯಾನಿಟಿ ಬ್ಯಾಗಿನಲಿ ಕೈ ಹಾಕಿ ನೋಡುವುದು ಎಂದಿಗೂ ಉಚಿತವಲ್ಲ ಪುರುಷರೇ......
- ನನ್ನ ಹೊಸ ಪುಸ್ತಕ “ಶೇಕ್ಸಪಿಯರನ ಶ್ರೀಮತಿ”ಗಾಗಿ ಪ್ರೀ ಆರ್ಡರ್ ಮಾಡಬಹುದು...
- ಕನಸು ನನಸುಗಳ ನಡುವಿನ ನೆನಪು (ಭಾಗ-1)
- ಕನಸು ನನಸುಗಳ ನಡುವಿನ ನೆನಪು (ಭಾಗ-3)
- ಕನಸು ನನಸುಗಳ ನಡುವಿನ ನೆನಪು ಭಾಗ-2
- ಲಿಬಿಯಾ ತಪ್ಪಿದ್ದೆಲ್ಲಿ? ತಪ್ಪಿದ್ದಕ್ಕೆ ಪರಿಹಾರವಿದೆಯೇ?
- ಅಪ್ಪ
- ಗಡಾಫಿ ಇಲ್ಲದ ಲಿಬಿಯಾ
- ನಾವು ಪ್ರೀತಿಸದೆ ಯಾರನ್ನೂ ದ್ವೇಷಿಸಲಾರೆವು!
- ನನ್ನೊಳಗಿನ ಬರಹಗಾರ ರೂಪಗೊಂಡಿದ್ದು ಭಾಗ-೨