If you get me power
ನನಗೂ ಕೊಲೆ ಮಾಡಲು ಬರುತ್ತದೆ
ನನ್ನ ಕೈಗೂ ಅಧಿಕಾರ ಕೊಡಿ
ಸತ್ತವನು ಹೇಗೆ ಪೂರ್ವಜನ್ಮದ ಕರ್ಮಗಳಿಂದ
ಸತ್ತ ಎಂದು ಕತೆ ಕಟ್ಟುವುದು ನನಗೆ ಗೊತ್ತು
ಹೊಸ ಕರ್ಮಗಳಿಗೆ ಹೊಸ ಕೊಲೆಗಳನ್ನು
ಹೇಗೆ ಮಾಡಿಸುವುದು ಎಂಬುದೂ ನನಗೆ ಗೊತ್ತು
ಸತ್ತವನೇಕೆ ಬಡವನಾಗಿರಬೇಕಿತ್ತು ?
ಅದು ಅವನ ತಪ್ಪು ಎಂದು ನಾನು ಸಾಧಿಸಬಲ್ಲೆ
ಉಳ್ಳವನಾಗಿರದಿದ್ದರೆ ಅವನು ಸಾಯಲಿಕ್ಕೇ
ಲಾಯಕ್ಕು ಬಿಡು ಎಂದು ನಾನು ವಾದಿಸಬಲ್ಲೆ
ಸತ್ತವನು ದೇಶಕ್ಕೆ ಎಂತಾ ಅಪಾಯಕಾರಿ
ಅಂತ ನಾನು ವಿವರಿಸಬಲ್ಲೆ
ಆತ ಸತ್ತದ್ದಕ್ಕಾಗಿ ಜನ ಸಂಭ್ರಮಿಸುವಂತೆ
ಹಬ್ಬ ಹುಟ್ಟುಹಾಕಬಲ್ಲೆ
ಸಾಯಸಿದ ಮೇಲೆ ಇದು ಕೊಲೆಯಲ್ಲ
ಇದು ಆಡಳಿತ ಅಂತ ಬ್ರಮೆ ಹುಟ್ಟಿಸಬಲ್ಲೆ
ಸಾಯಿಸಲು ಸುಲಭವಾದ ಆಳ್ವಿಕೆಯನ್ನು
ಬಲವಾಗಿ ಬೆಳೆಸಬಲ್ಲೆ
ನಾನು ಹೇಳಬಲ್ಲೆ ಅವನ ಸೊಕ್ಕು ಅವನನ್ನು ಸಾಯಿಸಿತು
ಅವನ ಅಭಿಮಾನ ಅವನನ್ನು ಸಾಯಿಸಿತು
ನನ್ನ ಅಭಿವೃದ್ಧಿ ಅವನನ್ನು ಸಾಯಿಸಿದ್ದನ್ನು ನಾನು
ಅಪ್ಪಿ ತಪ್ಪಿಯೂ ಹೇಳಲಾರೆ
ಸಾಯಿಸುವವರಿಗಾಗಿ ಸಂಬಳ ನೀಡಬಲ್ಲೆ
ತುಳಿಯುವವರಿಗಾಗಿ ಹಾವುಗೆಯ ಹೊಲಿಯಬಲ್ಲೆ
ಮತ್ತಷ್ಟು ಕತ್ತಿ ಬಾಂಬುಗಳನ್ನು ಉತ್ಪಾದಿಸಬಲ್ಲೆ
ಸತ್ತವನಿಗಾಗಿ ಎರಡು ಸಾಲುಗಳ ಕಂಬನಿಯನ್ನೂ ಮಿಡಿಯಬಲ್ಲೆ
ನನಗೂ ಕೊಲೆ ಮಾಡಲು ಬರುತ್ತದೆ
ನನಗೂ ಅಧಿಕಾರ ಕೊಡಿ.
If you get me power
I too can kill
If you get me power
I know how to weave a story
About the dead who died because his previous birth karmas
I also know how to get new murders done
For new karmas
Why should the deceased be poor?
I can only prove that it was his fault
I can argue that If he is not rich,
he is worth dying.
I can defend that
How dangerous the dead person was to the country
I can create a festival of celebration
for his death
After killing I can create an illusion that
It is not murder
But it is all for the sake of administration
I can grow the reign strong
that can be used to kill
I can tell his pride only killed him
And his arrogance only swallowed him
I can’t say even for the sake of saying
That my development only killed him
I can pay salaries for those who kill
I can sew sandals for treaders
Can produce more swords and bombs
I can also express two lined obituary
for the deceased
I too can kill
If you get me power
From Kannada: Sriharsha Salimath
To English: Uday Itagi
Please procreate the human beings and send them to my hometown
ನನ್ನೂರಿಗೆ ಮನುಷ್ಯರನ್ನು ಹುಟ್ಟಿಸಿ ಕಳಿಸು
ಹೂವಿನ ಮೇಲೆ ಕೈಇಟ್ಟಾಗೆಲ್ಲಾ
ಅಚಾನಕ್ಕಾಗಿ
ಗೀರುವ ಮುಳ್ಳುಗಳು
ಈಗೀಗ ನೋವನ್ನೀಯುವುದಿಲ್ಲ
ನಿತ್ಯ ನರಕ ರ್ಶನ ಪಡೆಯುವ
ಖಾಲಿ ಕಣ್ಣುಗಳಿಗೆ
ಮುಳ್ಳು, ಹೂವಿನ ವ್ಯತ್ಯಾಸ
ಗೊತ್ತಾಗುವುದಾದರೂ ಹೇಗೆ?
ನನ್ನೂರಿನ ಬೀದಿಗಳು ಸಂಕೋಲೆ
ತೊಡಿಸಿಕೊಂಡು ದಶಕಗಳೇ ಕಳೆಯಿತು
ಈಗಿಲ್ಲಿ ಸದ್ದುಗಳಿರುವುದು
ರ್ಮಗಳಿಗೆ ಮಾತ್ರ
ಕಡ್ಡಿಯಿಂದ ಬೆಂಕಿ ಮತ್ತು ದೀಪ
ಎರಡೂ ಹಚ್ಚಬಹುದು
ಎನ್ನುವುದೆಲ್ಲಾ ಹಳೆಯ
ಕ್ಲೀಷೆ
ಇಲ್ಲಿ ತುರುಸಿನ ಸ್ರ್ಧೆಯಿರುವುದು
ಬಡ ಅಮ್ಮಂದಿರ ಮಡಿಲು
ಬರಿದುಗೊಳಿಸುವುದರಲ್ಲಿ ಮಾತ್ರ
ಗದ್ದುಗೆಗೆ ಒಂದಾದರೂ ದಾರಿ ಬೇಡವೇ?
ಬುದ್ಧಿವಂತರು, ವಿದ್ಯಾವಂತರುಗಳೆಂಬ
ತಲೆಭಾರದ ಕಿರೀಟಗಳೆಲ್ಲಾ ಸಾಕು
ದಯವಿಟ್ಟು ನನ್ನೂರಿಗೆ
ಮನುಷ್ಯರನ್ನು ಹುಟ್ಟಿಸಿ ಕಳಿಸು ದೇವಾ
ಕನಿಷ್ಠಪಕ್ಷ,
ನೆತ್ತರಿನ ಕಮಟು, ಬಣ್ಣ
ಮೂಗು, ಕಣ್ಣೊಳಗೆ ಇಳಿಯದಂತೆ ಮಾಡು
ಉಸಿರಿರುವಷ್ಟು ಕಾಲ ತಣ್ಣಗೆ ಬದುಕುತ್ತೇನೆ
- ಫಾತಿಮಾ ರಲಿಯಾ ಹೆಜ್ಮಾಡಿ Please procreate the human beings and send them to my hometown
Unexpectedly
every time whenever
I put my hand on the flower
the scratching thorns
will not hurt now
The empty eyes
which receive eternal hellish radiation daily
can’t make out the difference
between the thorn and the flower now
Decades have passed
since the streets of my hometown are shackled
now there the sounds of religion only are heard
Both fire and lamp
can be lit
from just a match stick
but it is an old cliché now
There is a heavy competition
only in draining the
poor mothers’ lap
Don't you want at least one way to the throne?
Tired of wearing the crowns of
intelligent and educated
Oh God, procreate the human beings
and send them to my hometown
At least,
make the rancid blood and colour
not to get into the nose and eyes
so that I will live cold as long as I have breath
From Kannada: Fathima Raliya Hejamady
To English: Uday Itagi
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಜಿತೇಂದ್ರ
ಶನಿವಾರ, 7 ಫೆಬ್ರವರಿ 2009 (06:24 IST)
ಉದಯ್ ಬರೆಯುವ ಬಿಸಿಲ ಹನಿ
ಕ್ಲಾಸ್ ರೂಮಿನಲ್ಲಿ ಡಾಕ್ಟರ್ ಇದ್ದಾರೆಯೆ? ಹಾಗಂತ ಪ್ರಶ್ನೆ ಹಾಕುತ್ತಿದ್ದಾರೆ ಉದಯ್ ಇಟಗಿ. ಈ ಡಾಕ್ಟರ್ ಅಂದರೆ ವೈದ್ಯರಲ್ಲ , ಪಿಎಚ್ ಡಿ ಪದವೀಧರರು. ಕೇವಲ ಇಂತಹದ್ದೊಂದು ಪದವಿ ಇಟ್ಟುಕೊಂಡು ಮೆರೆಯುತ್ತಿರುವ ಕೆಲ ಅಧ್ಯಾಪಕರು ಹಾಗು ಈ ಪದವಿಯ ವಿಚಾರವೇ ಅಧ್ಯಾಪಕರ ನಡುವೆ ಅಡ್ಡಗೋಡೆಯಾಗುತ್ತಿರುವ ವಿಚಾರವನ್ನ ವಿಶ್ಲೇಷಿಸಿ ಬರೆದಿದ್ದಾರೆ ಉದಯ್. ಸ್ವತಃ ಅಧ್ಯಾಪಕರಾಗಿರುವ ಅವರು, ತಮ್ಮೀ ಅನುಭವವನ್ನೇ ಉದಾಹರಣೆಯಾಗಿಟ್ಟುಕೊಂಡು ಎಲ್ಲವನ್ನೂ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಲಿಬಿಯಾ ದೇಶದ ವಿಶ್ವವಿದ್ಯಾಲಯವೊಂದರಲ್ಲಿ ಉದ್ಯೋಗದಲ್ಲಿರುವ ಉದಯ್, ದೂರ ದೇಶದಿಂದ ಬ್ಲಾಗಿಸುತ್ತಿದ್ದಾರೆ. ಬಿಸಿಲಹನಿ ಅವರ ಬ್ಲಾಗ್ ಹೆಸರು. "ಬಿಸಿಲಿಗೂ ಬದುಕಿಗೂ ಒಂದು ರೀತಿಯ ಗಾಢ ಸಂಬಂಧವಿದೆ. ಜೀವ ಸಂಕುಲಕ್ಕೆಲ್ಲ ಬಿಸಿಲು ಬೇಕು. ಬಿಸಿಲಿಲ್ಲದ ಬದುಕನ್ನು ಊಹಿಸಲು ಸಾಧ್ಯವೇ? ಬಿಸಿಲಿನ ತಾಪದಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ಸಾಕು ಬದುಕು ಬರ್ಭರವಾಗುತ್ತದೆ. ಬಿಸಿಲಿಗೆ ರಣಬಿಸಿಲಾಗಿ ಸುಡುವ ಶಕ್ತಿಯೂ ಇದೆ, ಹೊಂಬಿಸಿಲಾಗಿ ಜೀವತುಂಬುವ ಚೈತನ್ಯವೂ ಇದೆ. ಮನುಷ್ಯ ಕೂಡ ಬಿಸಿಲಿನಂತೆ ಒಮ್ಮೊಮ್ಮೆ ರಣಬಿಸಿಲಾಗಿ ಉರಿಯುತ್ತಾನೆ. ಒಮ್ಮೊಮ್ಮೆ ಹೊಂಬಿಸಿಲಾಗಿ ಹೂನೆರಳನ್ನು ನೀಡುತ್ತಾನೆ. ಇವೆರಡರ ನಡುವಿನ ಬದುಕು ಚೆಂದವಾಗಿ ಇರಬೇಕಾದರೆ ಬಿಸಿಲು ಹನಿ ಹನಿಯಾಗಿ ಸುರಿಯಬೇಕು. ನೆನಪಿರಲಿ, ಬಿಸಿಲು ಕೊನೆಯಾದರೆ ಭೂಮಿ ಕೊನೆ. ಭೂಮಿ ಕೊನೆಯಾದರೆ ಮಾನವ ಕೊನೆ." ಇದು ತಮ್ಮೀ ಬ್ಲಾಗಿನ ಬಗ್ಗೆ ಬರೆದುಕೊಂಡ ಮಾತುಗಳು. ಉದಯ್ ತಮ್ಮ ಅನುಭವ, ನೆನಪು-ನೇವರಿಕೆಗಳನ್ನೇ
ಮೂಲವಾಗಿಟ್ಟುಕೊಂಡು ಒಂದಿಷ್ಟು ಲೇಖನ ಬರೆದಿದ್ದಾರೆ. ಜೊತೆಗೆ ಓದತಕ್ಕ ಅನುವಾದಗಳಿವೆ. ಒಟ್ಟಾರೆ, ಇಲ್ಲಿ ಎಲ್ಲ ತರಹದ ಹನಿಗಳೂ ಇವೆ. ಒಮ್ಮೆ ಓದ ಬನ್ನಿ.
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
-
-
ಉರುಳುವ ಕಲ್ಲಿನ ನೆನಪಿನ ಸುರುಳಿ1 ವಾರದ ಹಿಂದೆ
-
ಈ ಶೆಟ್ಟರ್, ‘ಆ ಶೆಟ್ಟರ್’ಗಳಂತಲ್ಲ!1 ತಿಂಗಳ ಹಿಂದೆ
-
-
-
ನಿನ್ನೆದೆಯ ತಂತಿಯ5 ತಿಂಗಳುಗಳ ಹಿಂದೆ
-
ಹಂಪೆಯಲ್ಲಿ ಜಾಂಬವಂತನ ದರ್ಶನ!10 ತಿಂಗಳುಗಳ ಹಿಂದೆ
-
ದೇವರು ಕಾಣೆಯಾಗಿದ್ದಾನೆ..!1 ವರ್ಷದ ಹಿಂದೆ
-
-
ಭಕ್ತಿ: ಭವಸಾಗರ ಪಾರು ಮಾಡುವ ನೌಕೆ1 ವರ್ಷದ ಹಿಂದೆ
-
-
Pic by Hengki Lee2 ವರ್ಷಗಳ ಹಿಂದೆ
-
ದಡ್ಡ - ಬುದ್ದಿವಂತ2 ವರ್ಷಗಳ ಹಿಂದೆ
-
-
ದೂರ ‘ತೀರದ ‘ ಯಾನ!!!3 ವರ್ಷಗಳ ಹಿಂದೆ
-
ಕನಕಧಾರಾ ಸ್ತೋತ್ರ3 ವರ್ಷಗಳ ಹಿಂದೆ
-
ಉಲ್ಲಾಳ್ದಿ3 ವರ್ಷಗಳ ಹಿಂದೆ
-
Resume3 ವರ್ಷಗಳ ಹಿಂದೆ
-
ಮೊದಲ ರಾತ್ರಿಯ ಅನುಭವ!3 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?3 ವರ್ಷಗಳ ಹಿಂದೆ
-
’ರಾಕ್ಷಸ ತಂಗಡಿ’ ನಾಟಕ ಹೇಳುವುದೇನನ್ನು?3 ವರ್ಷಗಳ ಹಿಂದೆ
-
ಮೈಸೂರಿನಲ್ಲಿ ನವೆಂಬರ್ 10 ರಂದು ಬಿಡುಗಡೆ3 ವರ್ಷಗಳ ಹಿಂದೆ
-
-
-
ಒಂದು ಮಡಚಿಟ್ಟ ಪುಟ : Draft Mail – 54 ವರ್ಷಗಳ ಹಿಂದೆ
-
ಹದಿನೆಂಟನೇ ಶಿಬಿರ ಮುಂದೂಡಿಕೆ4 ವರ್ಷಗಳ ಹಿಂದೆ
-
ರಾವಣನ (ಕು)ತರ್ಕ, ಸೀತೆಯ ಕೋಪ, ರಾವಣನ ಪ್ರತಿಜ್ಞೆ4 ವರ್ಷಗಳ ಹಿಂದೆ
-
-
ಸುಮ್ನೆ ತಮಾಷೆಗೆ -೮5 ವರ್ಷಗಳ ಹಿಂದೆ
-
-
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ6 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ6 ವರ್ಷಗಳ ಹಿಂದೆ
-
ಅನುಸಂಧಾನ-೪6 ವರ್ಷಗಳ ಹಿಂದೆ
-
-
-
ಮತ್ತೆ ಮತ್ತೆ ಬೇರಿನೆಡೆಗೆ ತುಡಿವ ಮನ7 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:7 ವರ್ಷಗಳ ಹಿಂದೆ
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ7 ವರ್ಷಗಳ ಹಿಂದೆ
-
ಕತ್ತಲೆ.................7 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..7 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ8 ವರ್ಷಗಳ ಹಿಂದೆ
-
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!8 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...9 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ9 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ9 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ9 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ9 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?10 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ10 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು10 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ10 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)10 ವರ್ಷಗಳ ಹಿಂದೆ
-
(ಮಹಿಳಾ)ವಾದ:11 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ11 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…11 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ11 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...11 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ11 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್12 ವರ್ಷಗಳ ಹಿಂದೆ
-
ಕಫನ್12 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …12 ವರ್ಷಗಳ ಹಿಂದೆ
-
ನನ್ನ ಜಡೆ12 ವರ್ಷಗಳ ಹಿಂದೆ
-
ಕೇಳಿ-೫12 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು12 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು13 ವರ್ಷಗಳ ಹಿಂದೆ
-
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದೊಳು...13 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧13 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ13 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ13 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು13 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು13 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?14 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !14 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...15 ವರ್ಷಗಳ ಹಿಂದೆ
-
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
ಉತ್ತರ ಕರ್ನಾಟಕ ಆಹಾರ ಮಳಿಗೆಗಳು
1.ಉತ್ತರ ಕರ್ನಾಟಕ ಆಹಾರ ಮಳಿಗೆ, ಬಸವನಗುಡಿ ರಸ್ತೆಯ ಮುಂದುವರಿದ ಭಾಗ, ತ್ಯಾಗರಾಜನಗರ (ಫೋನ್ ನಂ: ) ಇವರ ಇನ್ನೊಂದು ಮಳಿಗೆ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿಯೂ ಇದೆ. 2.ಉತ್ತರ ಕರ್ನಾಟಕ ಆಹಾರ ಮಳಿಗೆ, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ 3.ಮಿಶ್ರಾ ಪೇಡಾದ ರೊಟ್ಟಿ ಮೆಸ್ಸು, ಎನ್ನಾರ್ ಕಾಲನಿ ಬಸ್ ನಿಲ್ದಾಣದ ಹತ್ತಿರ. (ಇದೊಂದು no-frill ಖಾನಾವಳಿ) 4.ಉತ್ತರ ಕರ್ನಾಟಕ ಆಹಾರ ಮಳಿಗೆ,ವಿ.ವಿ.ಪುರ (9900554361) 5.ಕಾಮತ ಬ್ಯೂಗಲ್ ರಾಕ್, ಬಸವನಗುಡಿ (ಬಿಎಮ್ಮೆಸ್ ಇಂಜನೀಯರಿಂಗ್ ಕಾಲೇಜಿನ ಹತ್ತಿರ) (080-26605734) 6.ಕಾಮತ ಮಿನರ್ವ , ಮಿನರ್ವ ವೃತ್ತ, ಜೆಸಿ ರಸ್ತೆ. 7.ನಮ್ಮೂರ ಹೋಟೆಲ್, ಮಾರೇನಹಳ್ಳಿ, ಜೇಪಿ ನಗರ ( ಇಲ್ಲಿ ಕಡಕ ರೊಟ್ಟಿಗಳು ಮಾತ್ರ ಸಿಗುತ್ತವೆ.) 8.ಉತ್ತರ ಕರ್ನಾಟಕ ಆಹಾರ ಮಳಿಗೆ,ಜಯನಗರ ೯ನೇ ಬ್ಲಾಕ (9986388278,9901439994) 9.ಉತ್ತರ ಕರ್ನಾಟಕ ಆಹಾರ ಮಳಿಗೆ,ಕೋರಮಂಗಲ ಚೈನಾ ಪರ್ಲ್-ವಿಜಯಾ ಬ್ಯಾಂಕ್ ಹತ್ತಿರ (ಫೊನ್ ನಂ : 9448261201) 10.ಅನ್ನಪೂರ್ಣ ಮೆಸ್ಸ್, 7ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಮಾರುತಿ ನಗರ, ಮಡಿವಾಳ (ಇದೊಂದು no-frill ಖಾನಾವಳಿ, ಫೊನ್ ನಂ 9986193650 11.ಕಾಮತ ಲೋಕರುಚಿ, ಜಾನಪದ ಲೋಕದ ಹತ್ತಿರ, ರಾಮನಗರ, ಮೈಸೂರು ರಸ್ತೆ. 12.ಉತ್ತರ ಕರ್ನಾಟಕ ಆಹಾರ ಮಳಿಗೆ, #496, 54ನೇ ಅಡ್ಡ ರಸ್ತೆ ಭಾಶ್ಯಂ ವೃತ್ತದ ಹತ್ತಿರ, ರಾಜಾಜಿ ನಗರ (ಫೋನ್ ನಂ: 23209840,9448261201,23236236 ) ಕೆಳಗಿನ 8 ಮಳಿಗೆಗಳು ಇವರವೇ ಶಾಖೆಗಳು 13.ನಿಸರ್ಗ, 1197, 5ನೇ ಬ್ಲಾಕ್ , ೧೮ ನೇ ಮುಖ್ಯರಸ್ತೆ, ಧೋಬಿ ಘಾಟ್,ರಾಜಾಜಿನಗರ.(ಫೊನ್ ನಂ: 9448542268 ) 14.ನಳಪಾಕ, ನವರಂಗ ವೃತ್ತದ ಹತ್ತಿರ, ರಾಜಾಜಿ ನಗರ. 15.ಉತ್ತರ ಕರ್ನಾಟಕ ಆಹಾರ ಮಳಿಗೆ, ವಿಜಯ ನಗರ (9845369642) 16.ಉತ್ತರ ಕರ್ನಾಟಕ ಆಹಾರ ಮಳಿಗೆ, #೨೭೩, ೩ನೆ ಸ್ಟೇಜ್ ೩ನೇ ಬ್ಲಾಕ್, ೫ನೇ ಮೆನ್, ಬಸವೇಶ್ವರ ನಗರ.(9741189392) 17.ಉತ್ತರ ಕರ್ನಾಟಕ ಆಹಾರ ಮಳಿಗೆ, ಮಲ್ಲೇಶ್ವರ (9900938365) 18.ಉತ್ತರ ಕರ್ನಾಟಕ ಆಹಾರ ಮಳಿಗೆ,ಆರ್.ಟಿ. ನಗರ (9880733220) 19.ಕಾಮತ ಯಾತ್ರಿನಿವಾಸ, ಗಾಂಧಿ ನಗರ(080-26703813) 20.ವಿಜಯ್ ದರ್ಶನಿ(??) ಸ್ಟೇಟ್ಸ್ ಚಿತ್ರಮಂದಿರದ ಹತ್ತಿರ, ಕೆಂಪೇಗೌಡ ರಸ್ತೆ, ಗಾಂಧಿನಗರ. 21.ಪೈ ವಿಹಾರ್, ಆನಂದರಾವ್ ವೃತ್ತ 22.ಪಾಟೀಲ್ ಎಂಬ ವ್ಯಕ್ತಿಯೊಬ್ಬರು (ಫೊನ್ ನಂ 9986271116) ಜೋಳದ ರೊಟ್ಟಿಗಳನ್ನು ಮನೆ-ಮನೆಗೆ ಒದಗಿಸುತ್ತಾರಂತೆ. 23.ಗದಿಗೆಪ್ಪ ಅನ್ನಪೂರ್ಣ ಜೋಳದ ರೊಟ್ಟಿ ಖಾನಾವಳಿ, ಆನಂದರಾವ್ ವೃತ್ತ
Pages
Labels
ಕನ್ನಡ ಡಿಕ್ಷನರಿ
Blogger ನಿಂದ ಸಾಮರ್ಥ್ಯಹೊಂದಿದೆ.